ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm