ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm