ಬ್ರೇಕಿಂಗ್ ನ್ಯೂಸ್
01-05-22 09:42 pm Udupi Correspondent ಕರಾವಳಿ
ಉಡುಪಿ, ಮೇ 1: ಪೊಲೀಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಇದಕ್ಕೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆದಿದ್ದು ತನಿಖೆಯ ಜಾಡನ್ನು ಅತ್ತ ತಿರುಗಿಸಿದೆ.
ಆದಿ ಉಡುಪಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಡಿಎಆರ್ ಸಿಬಂದಿ ರಾಜೇಶ್ ಕುಂದರ್ ಎಪ್ರಿಲ್ 28 ರಂದು ಬೆಳಗ್ಗೆ ತನ್ನ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಡುವೆ ನಡೆದ ಗಲಾಟೆ ವಿಚಾರದಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಮೊನ್ನೆ ಎ.27 ರಂದು ಅಮಾನತು ಅವಧಿ ಪೂರೈಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಅಮಾನತು ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಡೆತ್ ನೋಟ್ ನಲ್ಲಿರುವ ಮಾಹಿತಿಗಳು ಪ್ರಕರಣದ ತನಿಖೆಗೆ ದಿಕ್ಕು ತೋರಿದೆ. ಡೆತ್ ನೋಟ್ ನಲ್ಲಿ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ ಹಾಗೂ ಗಂಗೊಳ್ಳಿ ಠಾಣೆ ಪಿಎಸ್ಐ ನಂಜ ನಾಯ್ಕ ಹಾಗೂ ಇನ್ನೋರ್ವ ವ್ಯಕ್ತಿ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮೂವರು ಪೊಲೀಸರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಭದ್ರತೆ ; ಕರ್ತವ್ಯದಲ್ಲಿದ್ದಾಗಲೇ ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬಂದಿ ಆತ್ಮಹತ್ಯೆ
The alleged suicide case of head constable Rajesh Kundar has taken a new twist due with the death note found. In the death note, the deceased has accused an ACP, PSI and two others of abetting his extreme step.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm