ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm