ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm