ಬ್ರೇಕಿಂಗ್ ನ್ಯೂಸ್
04-05-22 07:48 pm Udupi Correspondent ಕರಾವಳಿ
ಉಡುಪಿ, ಮೇ 4: ಆಜಾನ್ ಕೂಗು ತೆಗೆಸಬೇಕೆಂದು ಹೇಳಿ ಶ್ರೀರಾಮ ಸೇನೆ ಹೋರಾಟ ಕೈಗೆತ್ತಿಕೊಂಡಿರುವುದನ್ನು ಶಾಸಕ ರಘುಪತಿ ಭಟ್ ಟೀಕಿಸಿದ್ದಾರೆ. ಆಜಾನ್ ವಿರುದ್ಧ ಮಸೀದಿಗಳ ಮುಂದೆ ಭಜನೆ ನಡೆಸುವುದು ಸರಿಯಲ್ಲ. ಭಜನೆ ಒಳ್ಳೆಯದೇ ಆದರೂ, ಮಸೀದಿಗಳ ಮುಂದೆ ಭಜನೆ ಮಾಡುವುದರಿಂದ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಆಜಾನ್ ಕೂಗಿಗೆ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಇದೆ. ಕೋರ್ಟ್ ಆದೇಶವನ್ನು ಸರಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಶಬ್ದ ಕಡಿಮೆಗೊಳಿಸಬೇಕು ಎಂಬ ಕೋರ್ಟ್ ಆದೇಶವನ್ನು ಪಾಲಿಸುವಂತೆ ಈಗಾಗಲೇ ನೋಟೀಸ್ ನೀಡಲಾಗಿದೆ.

ಹಾಗೆಂದು ಮಸೀದಿಗಳ ಎದುರು ಸಂಘರ್ಷಕ್ಕಿಳಿಯೋದು ಸೌಹಾರ್ದ ದೃಷ್ಟಿಯಿಂದ ಒಳ್ಳೆಯದಲ್ಲ. ಬಹಳ ವರ್ಷಗಳಿಂದ ಮೈಕ್ ಅಳವಡಿಸಿಕೊಂಡು ಆಜಾನ್ ಕೂಗುತ್ತಾ ಬಂದಿರುವುದರಿಂದ ಅದನ್ನು ತೆರವು ಮಾಡಲು ಸ್ವಲ್ಪ ಸಮಯ ಹಿಡಿಯುತ್ತದೆ. ಅವರನ್ನು ಮನವೊಲಿಸಿ ಮೈಕ್ ತೆರವು ಮಾಡಬೇಕಾಗುತ್ತದೆ. ಈಗಾಗಲೇ ಬಹಳ ಕಡೆ ಸಮಸ್ಯೆ ಬಗೆಹರಿದಿದೆ. ಶಬ್ದ ಕಡಿಮೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಎಲ್ಲ ಧರ್ಮದವರಿಗೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಬೇಕು, ಇಂತಿಷ್ಟೇ ಡೆಸಿಬಲ್ ಶಬ್ದ ಇರಬೇಕು ಎಂಬ ನಿಮಯ ಇದ್ದು ಆದೇಶವನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
MLA Raghupathi Bhatt has criticized Srirama Sena's struggle for calling for Azan's cry. Worship in front of mosques against Azan is not right. While bhajans are good, eating in front of mosques can lead to conflict, Raghupati Bhat said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm