ಬ್ರೇಕಿಂಗ್ ನ್ಯೂಸ್
25-09-20 12:22 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ರೈತರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳು ಸೇರಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ.
ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳ ಪ್ರಮುಖರು ಸೇರಿ ವಾಹನಗಳನ್ನು ತಡೆದು ಸಾಂಕೇತಿಕ ರಸ್ತೆ ತಡೆ ನಡೆಸಿದ್ದಾರೆ. ಬಳಿಕ ಅದೇ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.


ಮಾಜಿ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ.ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್, ಕೃಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಸಿಪ್ರಿಯಾನ್, ವಾಸುದೇವ ಉಚ್ಚಿಲ್, ಸದಾಶಿವ ಉಳ್ಳಾಲ, ಯು.ಬಿ.ಲೋಕಯ್ಯ, ವಿ.ಕುಕ್ಯಾನ್ ಎಚ್. ವಿ.ರಾವ್, ಸೀತಾರಾಮ ಬೇರಿಂಜ, ಎಂ.ದೇವದಾಸ್, ರಘು ಎಕ್ಕಾರು, ಜಗದೀಶ್, ಸಂತೋಷ್ ಕುಮಾರ್ ಬಜಾಲ್, ಭಾರತಿ ಶೆಟ್ಟಿ, ಜಯಂತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm