ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm