ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm