ಬ್ರೇಕಿಂಗ್ ನ್ಯೂಸ್
04-05-22 10:30 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕ್ರಿಕೆಟ್ ಆಡುತ್ತಿದ್ದಾಗ ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿದ ಚೆಂಡನ್ನು ಹೆಕ್ಕಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ಚೈತನ್ಯ ಟೆಕ್ನೋ ಸ್ಕೂಲ್ ಎನ್ನುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಬಿಜಾಪುರ ಮೂಲದ ಪ್ರಣವ್ ಎಸ್. ಮುಂಡಾಸ (18) ಮೃತ ಹುಡುಗ.
ಸಂಜೆ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹಾಸ್ಟೆಲ್ ಕಟ್ಟಡದ ಮೇಲಕ್ಕೆ ಹಾರಿತ್ತು. ಬಳಿಕ ನೋಡಿದಾಗ ನಾಲ್ಕು ಮಹಡಿಯ ಕಟ್ಟಡದ ಮೇಲಿನ ರೂಫಿಂಗ್ ಶೀಟ್ ಎಡೆಯಲ್ಲಿ ಚೆಂಡು ಸಿಕ್ಕಿಕೊಂಡಿತ್ತು. ಚೆಂಡನ್ನು ತೆಗೆಯಲು ಹುಡುಗ ಪ್ರಣವ್ ಮೇಲಕ್ಕೆ ಹತ್ತಿದ್ದು ರೂಫಿಂಗ್ ಶೀಟ್ ಮೇಲಿನಿಂದ ನಡೆದು ಹೋಗಿದ್ದಾನೆ. ಈ ವೇಳೆ, ರೂಫಿಂಗ್ ಶೀಟ್ ನಡುವೆ ಬೆಳಕು ಬೀರುವುದಕ್ಕಾಗಿ ಹಾಕಿದ್ದ ಪ್ಲಾಸ್ಟಿಕ್ ತಗಡು ಕಟ್ ಆಗಿ ಹುಡುಗ ನೇರವಾಗಿ ನೆಲಕ್ಕೆ ಬಿದ್ದಿದ್ದಾನೆ. ಹಾಸ್ಟೆಲ್ ನಲ್ಲಿ ಘಟನೆ ನಡೆದಿರುವುದರಿಂದ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old student died after falling from the fourth floor of the Hostel building here on May 4. The deceased has been identified as Pranav S Mundas (17) from Bijapur, he was studying at Chaitanya College, Kottara Chowki.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm