ಬ್ರೇಕಿಂಗ್ ನ್ಯೂಸ್
08-05-22 09:36 pm Mangalore Correspondent ಕರಾವಳಿ
ಮೂಡುಬಿದ್ರೆ, ಮೇ 8: ಗಂಡನ ಕಿರುಕುಳದಿಂದ ಬೇಸತ್ತ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ಆಲೂರಿನ ಚೈತ್ರಾ (28) ಮೃತ ಮಹಿಳೆ. ಆರೋಪಿ ಗಂಡ ಲೋಹಿತ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ - ಪತ್ನಿ ಇಬ್ಬರು ಸೇರಿಕೊಂಡು ತೋಡಾರಿನಲ್ಲಿ ಬೇಕರಿ ನಡೆಸುತ್ತಿದ್ದರು. ಈ ನಡುವೆ ಮನಸ್ತಾಪ ಉಂಟಾಗಿದ್ದು ಇಬ್ಬರಲ್ಲಿ ಜಗಳ ಆಗಿತ್ತು.
ಮೂರು ದಿನಗಳ ಹಿಂದೆ ಪತ್ನಿ ಚೈತ್ರಾ ಬಾಡಿಗೆ ಮನೆಯಲ್ಲಿದ್ದಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾಳೆ. ಹೀಗಾಗಿ ಗಂಡನ ವಿರುದ್ಧ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಮೂರು ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಹೆಣ್ಮಗು ಇತ್ತು. ಗಂಡ- ಹೆಂಡತಿ ಜಗಳದಿಂದ ಕೂಸು ಬಡವಾಯ್ತು ಎನ್ನುವ ಗಾದೆ ಇಲ್ಲಿ ಅಕ್ಷರಶಃ ನಿಜವಾಗಿದೆ. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
Mangalore Husbands torture, wife running bakery business commits suicide, arrested by Moodbidri police. The deceased has been identified as Chitra (28) from Hassan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm