ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.


100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm