ಬ್ರೇಕಿಂಗ್ ನ್ಯೂಸ್
09-05-22 12:38 pm Udupi Correspondent ಕರಾವಳಿ
ಉಡುಪಿ, ಮೇ 9: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ಅಳವಡಿಸಿದ್ದ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ತುಂಡು ತುಂಡಾಗಿ ನೀರುಪಾಲಾಗಿದೆ.
ಸುಮಾರು 80 ಲಕ್ಷ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು ಕಳೆದ ಶುಕ್ರವಾರ ಸಂಜೆ ಲೋಕಾರ್ಪಣೆ ಮಾಡಲಾಗಿತ್ತು. ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸೇತುವೆ ನಡುವಿನಿಂದಲೇ ತುಂಡಾಗಿದ್ದು ಅದರ ರಬ್ಬರ್ ಗಾಲಿಗಳು ಚದುರಿ ಹೋಗಿ ಸಮುದ್ರಪಾಲಾಗಿವೆ. ಅಲ್ಲಿಯೇ ತೀರದುದ್ದಕ್ಕೂ ರಬ್ಬರ ಗಾಲಿಗಳು ಬಿದ್ದುಕೊಂಡಿವೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದರಿಂದ ಜನರಿಗೆ ಸೇತುವೆಯ ಮೇಲೇರಲು ಅವಕಾಶ ನೀಡಿರಲಿಲ್ಲ. ತೇಲುವ ಸೇತುವೆಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.


100 ಮೀ. ಉದ್ದ, 3.50 ಮೀ. ಅಗಲ ಹೊಂದಿರುವ ಸೇತುವೆಯನ್ನು ರಬ್ಬರ್ ರೀತಿಯ ಬ್ಲಾಕ್ ಗಳಿಂದ ಮಾಡಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿಯಾಗಿದೆ. ಭಾನುವಾರ ರಾತ್ರಿ ಸೇತುವೆ ಚದುರಿ ಹೋಗಿವೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಬೀಚ್ ನಿರ್ವಹಣಾ ಸಿಬಂದಿ ಬಂದು ನೋಡಿದಾಗ, ಸೇತುವೆ ಕೊಚ್ಚಿ ಹೋಗಿರುವುದು ಕಂಡುಬಂದಿದೆ. ಕೇರಳದ ಬೇಪೂರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ಮಾದರಿಯ ತೇಲುವ ಸೇತುವೆ ಇಲ್ಲ ಎನ್ನಲಾಗುತ್ತದೆ.
Malpe Floating bridge disconnected due to heavy waves. Dismissing reports over the state’s only floating bridge collapsing at Malpe beach here, lease holder at Malpe beach and proprietor of Dial Mantra, Sudesh Shetty, said that the locks of the bridge of the bridge were disconnected to avoid damage.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm