ಬ್ರೇಕಿಂಗ್ ನ್ಯೂಸ್
26-09-20 09:49 am Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ನಟಿ, ನಿರೂಪಕಿ ಅನುಶ್ರೀ ಕೊನೆಗೂ ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳೂರು ನಗರ ಹೊರವಲಯದ ಪಣಂಬೂರು ಎಸಿಪಿ ಕಚೇರಿಗೆ ಆಗಮಿಸಿದ್ದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಗಾಗಿದ್ದಾರೆ.
ಎಸಿಪಿ ಕಚೇರಿಯ ಮೇಲಿನ ಮಹಡಿಯಲ್ಲಿ ಅನುಶ್ರೀಯನ್ನು ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಸಿಸಿಬಿ ಅಧಿಕಾರಿಗಳು ಉತ್ತರ ಪಡೆಯಲಿದ್ದು ಕನಿಷ್ಠ ಎರಡು ಗಂಟೆ ಕಾಲ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ನಿನ್ನೆ ಮಂಗಳೂರಿನ ಪಾಂಡೇಶ್ವರದ ನಾರ್ಕೋಟಿಕ್ ಸೆಲ್ ನಲ್ಲಿ ವಿಚಾರಣೆ ಎಂದಿತ್ತು. ಅನುಶ್ರೀ ನಿನ್ನೆಯೇ ಅಲ್ಲಿ ಹಾಜರಾಗುತ್ತಾರೆ ಎನ್ನಲಾಗ್ತಿತ್ತು. ಆದರೆ, ಸಂಜೆ ವರೆಗೂ ಪೊಲೀಸರು ಮತ್ತು ಮಾಧ್ಯಮದವರನ್ನು ಕಾಯಿಸಿದ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.
ಪೊಲೀಸರು ಕೊನೆಕ್ಷಣದಲ್ಲಿ ಮಾಧ್ಯಮಗಳ ಕಣ್ತಪ್ಪಿಸಲೆಂದೇ ವಿಚಾರಣೆಯನ್ನು ಪಣಂಬೂರಿಗೆ ವರ್ಗಾಯಿಸಿದ್ದರು. ಇಂದು ಬೆಳ್ಳಂಬೆಳಗ್ಗೆ ಪಣಂಬೂರು ಠಾಣೆಗೆ ಬರುವಂತೆ ಬುಲಾವ್ ನೀಡಲಾಗಿತ್ತು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am