ಬ್ರೇಕಿಂಗ್ ನ್ಯೂಸ್
11-05-22 09:11 pm Mangalore Correspondent ಕರಾವಳಿ
ಮಂಗಳೂರು, ಮೇ 11 : ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಫಿಸಿಯೋಥೆರಪಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
ಕಣ್ಣೂರಿನ ಆಝಿಕ್ಕೋಡ್ ನಿವಾಸಿ ಸಾಂದ್ರಾ ಪಿ.ಪಿ. (21) ಮೃತ ಯುವತಿ. ಬುಧವಾರ ಬೆಳಗ್ಗೆ 10 ರಿಂದ 12 ರ ನಡುವೆ ಲೇಡಿಸ್ ಹಾಸ್ಟೆಲ್ ಕೊಠಡಿಯಲ್ಲಿ ಕೃತ್ಯ ನಡೆದಿದೆ. ಸಾವಿಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಆಕೆ ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದೇ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್ !
ಎರಡು ದಿನಗಳ ಹಿಂದೆ ಇದೇ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕೇರಳ ಮೂಲದ ರೋಶನ್ (23) ಎಂಬಾತ ಮೃತ ಯುವಕನಾಗಿದ್ದು ಹೆತ್ತವರು ಫೋನ್ ಸ್ವೀಕರಿಸಿಲ್ಲ ಎಂದು ಕಾಲೇಜು ಆಡಳಿತಕ್ಕೆ ಮಾಹಿತಿ ಕೇಳಿದ್ದರು. ಬಳಿಕ ಹಾಸ್ಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಯುವಕನ ಶವ ಇತ್ತು. ಆತನಿಗೆ ಅಸ್ತಮಾ ತೊಂದರೆಯೂ ಇತ್ತು ಎನ್ನಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದರು. ಇದೀಗ ಅದೇ ಕಾಲೇಜಿನ ಮತ್ತೊಬ್ಬ ಹುಡುಗಿ ನಿಗೂಢವಾಗಿ ಸಾವಿಗೆ ಶರಣಾಗಿದ್ದಾಳೆ.
Mangalore Mbbs students dies of heart attack. The deceased had been identified as Roshan from Kerala. A Physiotherapy student commits suicide at father Muller's hostel. The deceased has been identified as Sandra from Kannur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm