ಬ್ರೇಕಿಂಗ್ ನ್ಯೂಸ್
13-05-22 06:34 pm Mangalore Correspondent ಕರಾವಳಿ
ಉಳ್ಳಾಲ, ಮೇ 13 : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್ ವಾಹನವು ಪಲ್ಟಿ ಹೊಡೆದ ಘಟನೆ ರಾ.ಹೆ. 66 ರ ತೊಕ್ಕೊಟ್ಟು, ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.
ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಈಚರ್ ವಾಹನವು ರಸ್ತೆ ಬದಿಯ ಗ್ಯಾರೇಜ್ ಬಳಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಈಚರ್ ವಾಹನದೊಳಗಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗೊಂಡು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಚರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಕೆಳ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರು ಚಾಲಕನನ್ನ ಬದುಕಿಸಲು ಹೋಗಿ ಶೋರೂಂಗೆ ಕಾರುಗಳನ್ನ ಸಾಗಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಯೊಂದು ಉರುಳಿ ಕಮರಿಗೆ ಬಿದ್ದಿತ್ತು.
Mangalore Onion truck topples at Ullal due to extreme speed. The truck was coming from Maharashtra.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm