ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm