ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.
ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm