ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm