ಬ್ರೇಕಿಂಗ್ ನ್ಯೂಸ್
16-05-22 02:00 pm Udupi Correspondent ಕರಾವಳಿ
ಉಡುಪಿ, ಮೇ 16 : ಉಡುಪಿಯಲ್ಲಿ ಟೊಮೇಟೊ ಫ್ಲೂ ಪತ್ತೆಯಾಗಿದೆ ಎಂಬ ವದಂತಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಅಂತಹ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆ ರೀತಿಯ ಪ್ರಕರಣ ಪತ್ತೆಯಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ. ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಫೂಟ್ ಆಂಡ್ ಹ್ಯಾಂಡ್ ಎನ್ನುವ ಸೋಂಕಿನ ಲಕ್ಷಣಗಳಿರುವ ಪ್ರಕರಣ ಅದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ.

ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಎಂದು ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ.
ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ. ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತವೆ. ಈ ಕುರಿತು ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
No tomato flue in Udupi says DC. There are some rumours that a case of Tomato flue has been dedicated in Udupi don't give ear to such fake news said Udupi DC Kurma Rao
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm