ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm