ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm