ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.
ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm