ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am