ಬ್ರೇಕಿಂಗ್ ನ್ಯೂಸ್
26-09-20 03:03 pm Udupi Correspondent ಕರಾವಳಿ
ಹಿರಿಯಡ್ಕ, ಸೆ. 26: ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೋಜ್ ಕೋಡಿಕೆರೆ ಸೇರಿದಂತೆ ಐವರನ್ನು ಬಂಧಿಸಿರುವ ಪೊಲೀಸರು ಮಧ್ಯಾಹ್ನ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗಾಗಲೇ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಇದೇ ದ್ವೇಷದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದನು ಎಂದು ದೂರಲಾಗಿದೆ.

ಸೆ. 24ರಂದು ಮಧ್ಯಾಹ್ನ ದಿವ್ಯರಾಜ್ ಶೆಟ್ಟಿ, ಕಿಶನ್ ಹೆಗ್ಡೆ ಹಾಗೂ ಹರಿ ಪ್ರಸಾದ್ ಶೆಟ್ಟಿ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಹೋಗಲು ಕಾರಿನಿಂದ ಇಳಿಯುತ್ತಿರುವಾಗ ಎರಡು ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ತಲ ವಾರಿನಿಂದ ಕಡಿದು ಕಿಶನ್ ಹೆಗ್ಡೆಯನ್ನು ಕೊಲೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಹರಿಪ್ರಸಾದ್ ಶೆಟ್ಟಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am