ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm