ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm