ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm