ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm