ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm