ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm