ಬ್ರೇಕಿಂಗ್ ನ್ಯೂಸ್
19-05-22 11:06 am Mangalore Correspondent ಕರಾವಳಿ
ಮಂಗಳೂರು, ಮೇ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಾದ್ಯಂತ ಮೇ 19 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು ಮುಂಗಾರು ಆರಂಭದ ಸುಳಿವು ನೀಡಿದೆ. ಎರಡು ದಿನಗಳಿಂದ ಇದೇ ಮಾದರಿಯಲ್ಲಿ ಮಳೆಯಾಗುತ್ತಿದ್ದು ಇನ್ನೂ ಎರಡು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ತೆರಳುವುದು ಕಷ್ಟವಾಗಿದೆ ಎನ್ನುವ ವರದಿಗಳನ್ನು ಆ ಭಾಗದ ಅಧಿಕಾರಿಗಳು ನೀಡಿದ್ದರಿಂದ ಶಾಲೆಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಆದೇಶ ಹೊರಬೀಳುವುದು ಒಂಬತ್ತು ಗಂಟೆ ಆಗಿದ್ದರಿಂದ ನಗರ ಪ್ರದೇಶದಲ್ಲಿ ಹೆಚ್ಚಿನ ಕಡೆ ಮಕ್ಕಳು ಶಾಲೆ ಸೇರಿದ್ದಾರೆ. ಜಿಲ್ಲಾಧಿಕಾರಿ ರಜೆ ಕೊಟ್ಟರೂ, ಮಕ್ಕಳನ್ನು ಮರಳಿ ಕರೆತರುವುದೇ, ಬಿಡುವುದೇ ಅನ್ನುವ ಜಿಜ್ಞಾಸೆಗೆ ಬೀಳುವಂತಾಗಿದೆ.



ಕರಾವಳಿಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 20ರ ವೇಳೆಗೆ ಮುಂಗಾರು ಪ್ರವೇಶಿಸುವುದು ಖಚಿತವಾಗಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದೆ. ಈ ರೀತಿಯ ಮಳೆಯಿಂದ ಯಾವುದೇ ಸಮಸ್ಯೆ ಆಗಿಲ್ಲ.
Deputy commissioner (DC) Dr Rajendra K V declared a holiday to schools on Thursday May 19 in Dakshina Kannada Mangalore due to incessant rains. The whole district is being battered by heavy downpour due to the low pressure that is developed in Bay of Bengal. Normal life is thrown out of gear due to the rains that lashed overnight in the district on Wednesday May 18.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm