ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm