ಬ್ರೇಕಿಂಗ್ ನ್ಯೂಸ್
21-05-22 12:01 pm Mangalore Correspondent ಕರಾವಳಿ
ಬಂಟ್ವಾಳ, ಮೇ 21: ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು. ಕಬಡ್ಡಿ ಆಟಗಾರರಾಗಿ ಸಾಧನೆ ಮಾಡಿದ್ದ ಚೌಟರು 2004ರಲ್ಲಿ ಭಾರತ- ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ದೇಶಕ್ಕೆ ಚಿನ್ನದ ಪದಕವನ್ನು ಜಯಿಸುವಲ್ಲಿ ವಿಶೇಷ ಪಾತ್ರ ವಹಿಸಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಉದಯ ಚೌಟ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಕಳೆದ ಬಾರಿ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಮೆಂಟ್ ಆಗಿದ್ದಾಗ ಉದಯ ಚೌಟ ಸಂಘಟಕರ ನೆಲೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು.
International Kabaddi player and Bank of Baroda official Maani-Badigudde Uday Chowta passed away here in the early hours Saturday, May 21. Preliminary reports from his close sources said that he suffered a brain hemorrhage. It is said that he had been unwell for sometime.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm