ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 12:10 pm
HK News Desk
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm