ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm