ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm