ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm