ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm