ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm