ಬ್ರೇಕಿಂಗ್ ನ್ಯೂಸ್
18-02-23 03:05 pm Source: news18 ಕ್ರೀಡೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಗೆ ಆಲೌಟಾಯಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಆಸೀಸ್ ವಿರುದ್ಧ ಹಿನ್ನಡೆ ಸಾಧಿಸಿದೆ. ಹೀಗಾಗಿ ಭಾರತ ಈ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ದಾಳಿಗೆ ಕೊಂಚ ತತ್ತರಿಸಿದೆ.
ಆದರೆ ಈ ಟೆಸ್ಟ್ ಸರಣಿಯಲ್ಲಿ ಅಂಪೈರ್ಗಳು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎರಡನೇ ಟೆಸ್ಟ್ಗೆ ಭಾರತದ ನಿತಿನ್ ಮೆನನ್ ಮತ್ತು ಇಂಗ್ಲೆಂಡ್ನ ಮೈಕೆಲ್ ಗಾಫ್ ಅಂಪೈರ್ಗಳಾಗಿದ್ದಾರೆ. ಮೈಕಲ್ ಗಾಫ್ ಮೊದಲ ದಿನದ ಆಟದಲ್ಲಿ ಎರಡು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರು. ವಾರ್ನರ್ ಎಲ್ಬಿಗೆ ಔಟಾದರು. ಆದರೆ ರಿವ್ಯೂಗೆ ಹೋದ ವಾರ್ನರ್ ಔಟಾಗಿರಲಿಲ್ಲ.


ಭಾರತ ಬ್ಯಾಟಿಂಗ್ ಮಾಡುತ್ತಿರುವಾಗ, ರೋಹಿತ್ ಶರ್ಮಾ ವಿಷಯದಲ್ಲಿ ಮೈಕೆಲ್ ಮತ್ತೊಮ್ಮೆ ತಪ್ಪು ನಿರ್ಧಾರವನ್ನು ಘೋಷಿಸಿದರು. ಬ್ಯಾಟ್ ಗೆ ತಾಗಿ ಪ್ಯಾಡ್ ಗೆ ತಾಗಿದರೂ ಅಂಪೈರ್ ಎಲ್ ಬಿ ಡಿಕ್ಲೇರ್ ಮಾಡಿದರು. ರಿವ್ಯೂಗೆ ಹೋದ ರೋಹಿತ್ ಔಟಾಗಿರಲಿಲ್ಲ. 2ನೇ ದಿನ ನಿತಿನ್ ಮೆನನ್ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೂಜಾರ ನಾಟೌಟ್ ಎಂದು ನೀಡಿದರು. ಆದರೆ ಆಸ್ಟ್ರೇಲಿಯಾ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಎರಡನೇ ಬಾರಿಯೂ ಪೂಜಾರ ಪ್ರಕರಣದಲ್ಲಿ ಅಂಪೈರ್ ನಾಟೌಟ್ ನೀಡಿದರು. ಆದರೆ ಈ ಬಾರಿ ರಿವ್ಯೂಗೆ ತೆರಳಿದ ಆಸೀಸ್ ಯಶಸ್ವಿಯಾಯಿತು.


ಇದರ ಬಳಿಕ ವಿರಾಟ್ ಕೊಹ್ಲಿಯನ್ನು ಔಟ್ ಎಂದು ಘೋಷಿಸಿದ್ದಕ್ಕಾಗಿ ಆನ್ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಮತ್ತು ಮೂರನೇ ಅಂಪೈರ್ ವಿರುದ್ಧ ಅಭಿಮಾನಿಗಳು ಕೋಪಗೊಂಡಿದ್ದಾರೆ. ಮ್ಯಾಥ್ಯೂ ಕುನೆಮನ್ ಬೌಲಿಂಗ್ ನಲ್ಲಿ ಕೊಹ್ಲಿ ಡಿಫೆನ್ಸ್ ಆಡಲು ಯತ್ನಿಸಿದರು. ಆದರೆ ಚೆಂಡು ಪ್ಯಾಡ್ಗೆ ಬಡಿಯಿತು. ಎಲ್ಬಿಗೆ ಮನವಿ ಮಾಡಿದರು. ಅಂಪೈರ್ ಔಟ್ ನೀಡಿದರು. ಆದರೆ ಕೊಹ್ಲಿ ರಿವ್ಯೂ ತೆಗೆದುಕೊಂಡರು. ಆಗ ಚೆಂಡು ಪ್ಯಾಡ್ ಮತ್ತು ಬ್ಯಾಟ್ಗೆ ಏಕಕಾಲದಲ್ಲಿ ಬಡಿದಿದ್ದು ಕಂಡುಬಂದಿತು.
ಮೊದಲ ಟೆಸ್ಟ್ನಲ್ಲೂ ಅಂಪೈರ್ಗಳು ಇದೇ ರೀತಿ ತಪ್ಪು ನಿರ್ಧಾರಗಳನ್ನು ನೀಡಿದ್ದರು. ಎರಡೂ ತಂಡಗಳು ಕೂಡ ರಿವ್ಯೂಗೆ ಹೋಗಿ ಯಶಸ್ವಿಯಾಗಿದ್ದವು. ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಅಂಪೈರ್ಗಳ ನಿರ್ಧಾರಗಳು ಅಚ್ಚರಿ ಮೂಡಿಸಿದೆ.
IND vs AUS 2nd test Virat Kohli Out due to Wrong Decision of umpires.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm