ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm