ಬ್ರೇಕಿಂಗ್ ನ್ಯೂಸ್
25-10-20 04:42 pm Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್ .25 : ಹೃದಯಾಘಾತದ ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರ್ ಚಿಕಿತ್ಸೆಗೆ ಒಳಪಡಿಸಿದ್ದರು.ಸದ್ಯ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಪಿಲ್ ದೇವ್ ಶಸ್ತ್ರ ಚಿಕಿತ್ಸೆ ನಂತರ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಹಾಗೂ ಕೆಲ ದಿನಗಳವರೆಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಅತುಲ್ ಮಾಥುರ್ ಹೇಳಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm