ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.
ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.
ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 01:33 pm
HK News Desk
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
16-06-25 12:30 pm
Mangalore Correspondent
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm