ಬ್ರೇಕಿಂಗ್ ನ್ಯೂಸ್
13-04-23 01:00 pm Source: news18 ಕ್ರೀಡೆ
ಐಪಿಎಲ್ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು (CSK vs RR)ಎದುರಿಸಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 8 ವಿಕೆಟ್ಗೆ 175 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ 3 ರನ್ಗಳಿಂದ ಸೋಲನ್ನಪ್ಪಿತು.


ಆದರೆ ಈ ಪಂದ್ಯವು ಐಪಿಎಲ್ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ವರ್ಷದಲ್ಲಿ ಒಂದು ಪಂದ್ಯದ ಲೈವ್ ವೀಕ್ಷಣೆಯ ದಾಖಲೆಯನ್ನು ನಿರ್ಮಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಹೌದು, 2ನೇ ಬ್ಯಾಟಿಂಗ್ ಮಾಡಿದ ಚೆನ್ನೈ ತಂಡದ ಪರ ಧೋನಿ ಬ್ಯಾಟಿಂಗ್ಗೆ ಆಗಮಿಸುವಾಗ ಐಪಿಎಲ್ 2023ರ ಲೈವ್ ಸ್ಟ್ರೀಮಿಂಗ್ನ್ನು ಜಿಯೋ ಸಿನಿಮಾದಲ್ಲಿ 1.5 ಕೋಟಿ ವೀಕ್ಷಣೆ ಪಡೆಯುತ್ತಿತ್ತು.

ಆದರೆ ಧೋನಿ ಕ್ರೀಸ್ಗೆ ಬಂದ ನಂತರ ಅದೆಲ್ಲಿಯೂ ಕೊನೆಯ 20 ಓವರ್ ವೇಳೆಗೆ ಈ ವೀಕ್ಷಣೆ ಬರೋಬ್ಬರಿ 2.2 ಕೋಟಿಗೆ ತಲುಪುವ ಮೂಲಕ ಈ ಸೀಸನ್ನಲ್ಇ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಎಂಬ ದಾಖಲೆ ನಿರ್ಮಿಸಿದೆ.

ಇದಕ್ಕೂ ಮುನ್ನ ಲಕ್ನೋ ವಿರುದ್ಧ ಆರ್ಸಿಬಿ ಪಂದ್ಯದಲ್ಲಿ ಫಾಫ್ ಡುಪ್ಲೇಸಿಸ್ ಮತ್ತು ಗ್ಲೇನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಮಾಡುವಾಗ ಬರೋಬ್ಬರಿ 1.8 ಕೋಟಿ ವೀಕ್ಷಣೆ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿತ್ತು. ಇದೀಗ ಈ ದಾಖಲೆಯನ್ನು ಚೆನ್ನೈ ಪಂದ್ಯ ಮುರಿದಿದೆ.

ಇನ್ನು, ವಿರಾಟ್ ಕೊಹ್ಲಿ ಸಹ ಬ್ಯಾಟಿಂಗ್ ಮಾಡುವ ವೇಳೆ 1.5 ಕೋಟಿ ವೀಕ್ಷಣೆ ಪಡೆಯುವ ಮೂಲಕ 4ನೇ ಅತಿ ಹೆಚ್ಚು ವೀಕ್ಷಣೆ ಪಡೆದ ಪಮದ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ. ಒಟ್ಟಾರೆಯಾಗಿ ಧೋನಿ ಆಗಮನದ ವೇಳೆ ಜಿಯೋ ಸಿನಿಮಾದಲ್ಲಿ ವೀಕ್ಷಣೆ ಹೆಚ್ಚುತ್ತಿದೆ.

ಧೋನಿ ಆಗಮನದ ವೇಳೆ ಈ ಬಾರಿ ಜಿಯೋ ಸಿನಿಮಾ ವೀಕ್ಷಣೆ ದಾಖಲೆಯ ಮೇಲೆ ದಾಖಲೆ ಸೃಷ್ಟಿಸುತ್ತಿದೆ. ಕಳೆದ ಕೋಲ್ಕತ್ತಾ ಪಂದ್ಯದ ವೇಳೆ ಧೋನಿ ಅಬ್ಬರದ 2 ಸಿಕ್ಸ್ ಸಿಡಿಸುವ ವೇಳೆ 1.7 ಕೋಟಿ ಹಾಗೂ ಮೊದಲ ಪಂದ್ಯದ ವೇಳೆ 1.7 ಕೋಟಿ ವೀಕ್ಷಣೆ ಪಡೆದಿತ್ತು.
highest viewership on jiocinema for ipl 2023 csk vs rr match.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm