ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm