ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm