ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm