ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm