ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm